ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ. ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.
ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…