ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ. ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.
ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…