ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ. ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.
ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…