ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ. ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.
ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…