ಈ ಕ್ಷೇತ್ರಗಳಲ್ಲಿ ಪಕ್ಷಗಳ ಪ್ರಮುಖರಾದ ಕಾಂಗ್ರೆಸ್ ನ ರಾಯ್ಬರೇಲಿಯಿಂದ ಸೋನಿಯಾ ಗಾಂಧಿ, ಅಮೇಠಿಯಿಂದ ರಾಹುಲ್ ಗಾಂಧಿ, ಬಿಜೆಪಿಯ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ , ಕೇಂದ್ರ ಸಚಿವ ರಾಜ್ಯ ವರ್ಧನ್ ಸಿಂಗ್ ರಾಥೋಡ್ ಕಣದಲ್ಲಿದ್ದಾರೆ. ಅಮೇಠಿಯಲ್ಲಿ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ನಡುವೆ ಸ್ಫರ್ಧೆ ಇದ್ದರೆ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ದಿನೇಶ್ ಪ್ರತಾಪ್ ನಡುವೆ ಸ್ಫರ್ಧೆ ಇದೆ.
ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 8.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 674 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂದೆ ಮೇ 12 ಹಾಗೂ ಮೇ.19 ರಂದು 6 ಹಾಗೂ 7 ನೇ ಹಂತದ ಚುನಾವಣೆ ಮುಗಿದು ಮೇ.23 ರಂದು ಮತ ಎಣಿಕೆ ನಡೆಯಲಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…