ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…