ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…