ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…