ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…