ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…