ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…