ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…