ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…