ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…