ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…