ಪುತ್ತೂರು: ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆಯರ ‘ಜೀವಧಾನ್ಯ’ ಕೃತಿಯು ಜ.4 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾವಯವ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಅನಾವರಣಗೊಳ್ಳಲಿದೆ. ಅನ್ನದ ಕೃಷಿಯ ಬಿಸಿಯುಸಿರಿಗೆ ಕೃತಿಯಲ್ಲಿ ಬೆಳಕು ಹಾಕಿದ್ದಾರೆ. ಭತ್ತದ ತಳಿ ಸಂರಕ್ಷಕರು, ವಿವಿಧ ಭತ್ತದ ತಳಿಗಳ ಪರಿಚಯಗಳನ್ನು ಕೃತಿಯು ಒಳಗೊಂಡಿದೆ. ಈ ಪುಸ್ತಕವನ್ನು ಪುತ್ತೂರಿನ ನವಚೇತನ ಸ್ನೇಹಸಂಗಮವು ಪ್ರಕಾಶಿಸಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…