Advertisement
ನಮ್ಮೂರ ಸುದ್ದಿ

ನಿಂತಿಕಲ್ಲಿನಲ್ಲಿ ಇರೇಸರ್ – ಕ್ಯಾಂಪಸ್ ಮೀಟ್

Share

ನಿಂತಿಕಲ್ಲು: ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧೀನದಲ್ಲಿ ಕ್ಯಾಂಪಸ್ ವಿಂಗ್ ವತಿಯಿಂದ ಇರೇಸರ್ – ಕ್ಯಾಂಪಸ್ ಮೀಟ್  ಶನಿವಾರ ನಿಂತಿಕಲ್ಲಿನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರಾದ ಜಬ್ಬಾರ್ ಹನೀಫಿ ಉದ್ಘಾಟಿಸಿದರು. ನಂತರ ಟಿ.ಎಂ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ ಮೊದಲನೇ  ಅವಧಿಯಲ್ಲಿ  ಫಾತಿಹ ಎಂಬ ಸೂರತ್ ಅಲ್ – ಫಾತಿಹ ಪಾರಾಯಣ ಮಾಡುವುದರೊಂದಿಗೆ ಅದರ ಮಹತ್ವ ಮತ್ತು ಅರ್ಥವನ್ನು ಬಹಳ ಸವಿಸ್ತಾರವಾಗಿ ತಿಳಿಸಿದರು.

ಎರಡನೇ ಅವಧಿಯಲ್ಲಿ, ಡ್ರೀಮ್ಸ್ – ಜೀವನದ ಗುರಿ ಮತ್ತು ಉದ್ದೇಶಗಳ ಕುರಿತ ತರಬೇತಿಯನ್ನು ನಿಂತಿಕಲ್ಲು ಕ್ಯಾಂಪಸ್ ಕಾರ್ಯದರ್ಶಿ ರಹ್ಮಾನ್ ಎಣ್ಮೂರು ಅವರು ನಡೆಸಿದರು.

ನಂತರದ ಅವಧಿಯಲ್ಲಿ ಕ್ವಿಜ್ ರಂಝಾನ್ ಹಾಗೂ ಖುರ್’ಆನ್ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ಸುಳ್ಯ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹ್ರಿ ನೆಕ್ಕಿಲ ಇವರು ನಡೆಸಿಕೊಟ್ಟರು.

ಉತ್ತಮ ತರಬೇತಿಗಳ ಮೂಲಕ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಮನಸ್ಸಲ್ಲಿ ಹೊಸ ಚೈತನ್ಯವನ್ನು ಮೂಡಿಸಿ, ಇಪ್ತಾರ್ ಕೂಟದ ಮೂಲಕ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಲಾಯಿತು.
ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಕಾರ್ಯದರ್ಶಿ ರಿಯಾಝ್ ನೆಕ್ಕಿಲ ಸ್ವಾಗತಿಸಿ ರೈಟ್ ಟೀಂ ಕಾರ್ಯಕರ್ತ ಶಿಹಾಬ್ ನೆಕ್ಕಿಲ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

14 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago