Advertisement
ನಮ್ಮೂರ ಸುದ್ದಿ

ನಿಂತಿಕಲ್ಲಿನಲ್ಲಿ ಇರೇಸರ್ – ಕ್ಯಾಂಪಸ್ ಮೀಟ್

Share

ನಿಂತಿಕಲ್ಲು: ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧೀನದಲ್ಲಿ ಕ್ಯಾಂಪಸ್ ವಿಂಗ್ ವತಿಯಿಂದ ಇರೇಸರ್ – ಕ್ಯಾಂಪಸ್ ಮೀಟ್  ಶನಿವಾರ ನಿಂತಿಕಲ್ಲಿನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರಾದ ಜಬ್ಬಾರ್ ಹನೀಫಿ ಉದ್ಘಾಟಿಸಿದರು. ನಂತರ ಟಿ.ಎಂ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ ಮೊದಲನೇ  ಅವಧಿಯಲ್ಲಿ  ಫಾತಿಹ ಎಂಬ ಸೂರತ್ ಅಲ್ – ಫಾತಿಹ ಪಾರಾಯಣ ಮಾಡುವುದರೊಂದಿಗೆ ಅದರ ಮಹತ್ವ ಮತ್ತು ಅರ್ಥವನ್ನು ಬಹಳ ಸವಿಸ್ತಾರವಾಗಿ ತಿಳಿಸಿದರು.

ಎರಡನೇ ಅವಧಿಯಲ್ಲಿ, ಡ್ರೀಮ್ಸ್ – ಜೀವನದ ಗುರಿ ಮತ್ತು ಉದ್ದೇಶಗಳ ಕುರಿತ ತರಬೇತಿಯನ್ನು ನಿಂತಿಕಲ್ಲು ಕ್ಯಾಂಪಸ್ ಕಾರ್ಯದರ್ಶಿ ರಹ್ಮಾನ್ ಎಣ್ಮೂರು ಅವರು ನಡೆಸಿದರು.

ನಂತರದ ಅವಧಿಯಲ್ಲಿ ಕ್ವಿಜ್ ರಂಝಾನ್ ಹಾಗೂ ಖುರ್’ಆನ್ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ಸುಳ್ಯ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹ್ರಿ ನೆಕ್ಕಿಲ ಇವರು ನಡೆಸಿಕೊಟ್ಟರು.

ಉತ್ತಮ ತರಬೇತಿಗಳ ಮೂಲಕ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಮನಸ್ಸಲ್ಲಿ ಹೊಸ ಚೈತನ್ಯವನ್ನು ಮೂಡಿಸಿ, ಇಪ್ತಾರ್ ಕೂಟದ ಮೂಲಕ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಲಾಯಿತು.
ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಕಾರ್ಯದರ್ಶಿ ರಿಯಾಝ್ ನೆಕ್ಕಿಲ ಸ್ವಾಗತಿಸಿ ರೈಟ್ ಟೀಂ ಕಾರ್ಯಕರ್ತ ಶಿಹಾಬ್ ನೆಕ್ಕಿಲ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

8 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

12 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago