ನಿಂತಿಕಲ್ಲು : ಶ್ರೀ ವನದುರ್ಗಾ ದೇವಿ ಸಾನಿಧ್ಯ ನಿಂತಿಕಲ್ಲು ಇಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶ ಪ್ರಯುಕ್ತ ಸಾರ್ವಜನಿಕರಿಂದ ಬ್ಯಾನರ್ ಕಟ್ಟುವ ವೇಳೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನಿಂತಿಕಲ್ಲು ಕೋಟಿ ಚೆನ್ನಯ್ಯ ಸರ್ಕಲ್ ಬಳಿ ರಾಶಿ ಬಿದ್ದಿದ್ದ ಕಸವನ್ನು ಸ್ವಚ್ಛ ಮಾಡಲಾಯಿತು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…