ನಿಂತಿಕಲ್ಲು : ಶ್ರೀ ವನದುರ್ಗಾ ದೇವಿ ಸಾನಿಧ್ಯ ನಿಂತಿಕಲ್ಲು ಇಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶ ಪ್ರಯುಕ್ತ ಸಾರ್ವಜನಿಕರಿಂದ ಬ್ಯಾನರ್ ಕಟ್ಟುವ ವೇಳೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನಿಂತಿಕಲ್ಲು ಕೋಟಿ ಚೆನ್ನಯ್ಯ ಸರ್ಕಲ್ ಬಳಿ ರಾಶಿ ಬಿದ್ದಿದ್ದ ಕಸವನ್ನು ಸ್ವಚ್ಛ ಮಾಡಲಾಯಿತು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…