ನಿಂತಿಕಲ್ಲು: ಯೋಗ ದಿನಾಚರಣೆ ಅಂಗವಾಗಿ ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು . ಸಭಾದ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದ್ಯಕ್ಷರಾದ ಅಶೋಕ್ ಕುಮಾರ್ ಕೆ ಯಸ್ ವಹಿಸಿದ್ದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯೋಗಿಕ್ ಪದವೀಧರೆ ಅಪರ್ಣಾ ಕೆ.ಕೆ. ಕಾರ್ಯಕ್ರಮ ಉದ್ಘಾಟಿಸಿ, ಯೋಗದ ವಿಧಾನಗಳು ಮತ್ತು ಉಪಯೋಗಗಳ ಕುರಿತು ಮಾತನಾಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಉಮೇಶ್ ಗೌಡ ಹೆಚ್. ಶುಭ ಹಾರೈಸಿದರು.
ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗುರು ಪ್ರಸಾದ್ ಟಿ. ಧನ್ಯವಾದಗೈದರು.ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ವೈ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಿಥನ್ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳೊಂದಿಗೆ ನಿಯಮಗಳನ್ನು ವಿವರಿಸಿದರು. ಶಿಕ್ಷಕ ಅಜಿತ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…