ಧಾರ್ಮಿಕ

ನಿಂತಿಕಲ್ಲು: ಶ್ರೀ ವನದುರ್ಗಾ ದೇವಿ ಸಾನಿಧ್ಯಕ್ಕೆ ಹರಿದು ಬಂದ ಹಸಿರು ಕಾಣಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯ ಮೂಲಕ ಸಮರ್ಪಣೆಯಾಯಿತು.

Advertisement
Advertisement

ಐದು ತಂಡಗಳನ್ನು ಮೂಲಕ ಹಸಿರುವಾಣಿ ಸಂಗ್ರಹಣಾ ಅಭಿಯಾನ ನಡೆಸಲಾಗಿತ್ತು.ಭಕ್ತರು ತಾವು ಬೆಳೆದ ಅಡಿಕೆ, ಬಾಳೆಗೊನೆ, ತರಕಾರಿಗಳು, ಹಲಸು, ಮಾವು, ತೆಂಗಿನ ಕಾಯಿ,ಸೀಯಾಳ ಸೇರಿದಂತೆ ವಿವಿಧ ವಸ್ತುಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಆಡಳಿತ ಮಂಡಳಿ ಅಧ್ಯಕ್ಷ ರೂಪರಾಜ ರೈ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಅನೂಪ್ ಕುಮಾರ್ ಆಳ್ವ ಕಟ್ಟಬೀಡು, ಉಪಾಧ್ಯಕ್ಷರಾದ ಗಿರಿಧರ ರೈ ಪಜಂಬಿಲ, ದಯಾನಂದ ಗೌಡ ನಡ್ಕ ನಿಂತಿಕಲ್ಲು, ಕಾರ್ಯದರ್ಶಿ ಯೋಗಾನಂದ ಉಳೋಡಿ, ಕೋಶಾಧಿಕಾರಿ ಭಾಗೀರಥಿ ಮುರುಳ್ಯ ಸೇರಿದಂತೆ ಬ್ರಹ್ಮಕಲಶೋತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

5 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

6 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

6 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

6 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

6 hours ago