ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯ ಮೂಲಕ ಸಮರ್ಪಣೆಯಾಯಿತು.
ಐದು ತಂಡಗಳನ್ನು ಮೂಲಕ ಹಸಿರುವಾಣಿ ಸಂಗ್ರಹಣಾ ಅಭಿಯಾನ ನಡೆಸಲಾಗಿತ್ತು.ಭಕ್ತರು ತಾವು ಬೆಳೆದ ಅಡಿಕೆ, ಬಾಳೆಗೊನೆ, ತರಕಾರಿಗಳು, ಹಲಸು, ಮಾವು, ತೆಂಗಿನ ಕಾಯಿ,ಸೀಯಾಳ ಸೇರಿದಂತೆ ವಿವಿಧ ವಸ್ತುಗಳನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಆಡಳಿತ ಮಂಡಳಿ ಅಧ್ಯಕ್ಷ ರೂಪರಾಜ ರೈ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಅನೂಪ್ ಕುಮಾರ್ ಆಳ್ವ ಕಟ್ಟಬೀಡು, ಉಪಾಧ್ಯಕ್ಷರಾದ ಗಿರಿಧರ ರೈ ಪಜಂಬಿಲ, ದಯಾನಂದ ಗೌಡ ನಡ್ಕ ನಿಂತಿಕಲ್ಲು, ಕಾರ್ಯದರ್ಶಿ ಯೋಗಾನಂದ ಉಳೋಡಿ, ಕೋಶಾಧಿಕಾರಿ ಭಾಗೀರಥಿ ಮುರುಳ್ಯ ಸೇರಿದಂತೆ ಬ್ರಹ್ಮಕಲಶೋತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…