ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯ ಮೂಲಕ ಸಮರ್ಪಣೆಯಾಯಿತು.
ಐದು ತಂಡಗಳನ್ನು ಮೂಲಕ ಹಸಿರುವಾಣಿ ಸಂಗ್ರಹಣಾ ಅಭಿಯಾನ ನಡೆಸಲಾಗಿತ್ತು.ಭಕ್ತರು ತಾವು ಬೆಳೆದ ಅಡಿಕೆ, ಬಾಳೆಗೊನೆ, ತರಕಾರಿಗಳು, ಹಲಸು, ಮಾವು, ತೆಂಗಿನ ಕಾಯಿ,ಸೀಯಾಳ ಸೇರಿದಂತೆ ವಿವಿಧ ವಸ್ತುಗಳನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಆಡಳಿತ ಮಂಡಳಿ ಅಧ್ಯಕ್ಷ ರೂಪರಾಜ ರೈ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಅನೂಪ್ ಕುಮಾರ್ ಆಳ್ವ ಕಟ್ಟಬೀಡು, ಉಪಾಧ್ಯಕ್ಷರಾದ ಗಿರಿಧರ ರೈ ಪಜಂಬಿಲ, ದಯಾನಂದ ಗೌಡ ನಡ್ಕ ನಿಂತಿಕಲ್ಲು, ಕಾರ್ಯದರ್ಶಿ ಯೋಗಾನಂದ ಉಳೋಡಿ, ಕೋಶಾಧಿಕಾರಿ ಭಾಗೀರಥಿ ಮುರುಳ್ಯ ಸೇರಿದಂತೆ ಬ್ರಹ್ಮಕಲಶೋತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…