ನಿಂತಿಕಲ್: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನೆ

May 16, 2019
7:00 PM

ನಿಂತಿಕಲ್ಲು: ನಿಂತಿಕಲ್ಲಿನ ಶ್ರೀ ವನದುರ್ಗಾ ದೇವಿ ಸಾನಿಧ್ಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ.25 ಮತ್ತು 26ರಂದು ನಡೆಯಲಿದೆ. ಶ್ರೀ ಸಾನಿಧ್ಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಮಿತಿಯು ಇತ್ತೀಚೆಗೆ ರಚಿಸಲಾಯಿತು.

Advertisement
Advertisement

ಆಡಳಿತ ಮಂಡಳಿ ಅಧ್ಯಕ್ಷ ರೂಪರಾಜ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನೆರವೇರಿತು.ಸಮಿತಿಯ ಅಧ್ಯಕ್ಷರಾಗಿ ವಸಂತ ನಡುಬೈಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕಟ್ಟಬೀಡು ನೇಮಕಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರೂಪರಾಜ್ ರೈ ಹಾಗೂ ಸಂಚಾಲಕರಾಗಿ ಅನೂಪ್ ಕುಮಾರ್ ಆಳ್ವ ಕಟ್ಟಬೀಡು ಆಯ್ಕೆಯಾಗಿದ್ದಾರೆ.
ಉಳಿದಂತೆ ಗಿರಿಧರ ರೈ ಪಜಂಬಿಲ, ದಯಾನಂದ ಗೌಡ ನಡ್ಕ ನಿಂತಿಕಲ್ಲು(ಉಪಾಧ್ಯಕ್ಷರು), ಯೋಗಾನಂದ ಉಳೋಡಿ(ಕಾರ್ಯದರ್ಶಿ), ಭಾಗೀರಥಿ ಮುರುಳ್ಯ(ಕೋಶಾಧಿಕಾರಿ), ಶ್ರೀನಾಥ್ ರೈ ಬಾಳಿಲ, ರಾಜಶೇಖರನ್ ಕೆ.ಕೆ, ಎಚ್.ವಸಂತ, ಪ್ರವೀಣ್ ಜಾಲ್ತಾರು, ಪುಷ್ಪಾವತಿ ಬಾಳಿಲ, ಕುಸುಮಾವತಿ ಕೆ.ಜಿ(ಸದಸ್ಯರು) ನೇಮಕಗೊಂಡರು. ಪ್ರಸನ್ನ.ಕೆ ಗುಂಡಿಮಜಲು(ಸ್ವಾಗತ), ಉಮೇಶ್ ರೈ ಮರುವಂಜ(ಆಮಂತ್ರಣ), ನಾರಾಯಣ ರೈ ಮರುವಂಜ(ಆರ್ಥಿಕ), ಸಚಿನ್ ಅರೆಂಬಿ(ಮಾಧ್ಯಮ ಮತ್ತು ಪ್ರಚಾರ), ದಿನೇಶ್ ಪಜಿಂಬಿಲ(ಆಹಾರ), ಕಾರ್ತಿಕ್ ರೈ ಕಲ್ಲೇರಿ(ಅಲಂಕಾರ), ದೇವಿಪ್ರಸಾದ್ ಎಣ್ಮೂರು(ವಾಹನ) ವಿವಿಧ ಸಮಿತಿಗಳ ಸಂಚಾಲಕರಾಗಿ ನೇಮಕಗೊಂಡರು.ವಿವಿಧ ಸಮಿತಿಗಳ ಸದಸ್ಯರನ್ನಾಗಿ ಎಣ್ಮೂರು, ಬಾಳಿಲ, ಮುಪ್ಪೇರ್ಯ, ಮುರುಳ್ಯ, ಎಡಮಮಗಲ, ಕಲ್ಮಡ್ಕ ಗ್ರಾಮಗಳ 152 ಸದಸ್ಯರನ್ನು ಆಯ್ಕೆ ಮಾಡಲಾಯಿತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror