ಸುಳ್ಯ: ರಾಷ್ಟ್ರೀಯ ಸಮಾಜರತ್ನ ಪ್ರಶಸ್ತಿ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ ಮತ್ತು ಚಂದ್ರ ಕೋಲ್ಚಾರ್ರವರಿಗೆ ಸುಳ್ಯ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಈ ಇಬ್ಬರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ್, ನಿರ್ದೇಶಕರುಗಳಾದ ಲಕ್ಷ್ಮೀನಾರಾಯಣ ನಡ್ಕ, ಮೋಹನ್ ರಾಮ್ ಸುಳ್ಳಿ, ಕೆ.ಸಿ. ಸದಾನಂದ, ದಿನೆಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಲತಾ ಎಸ್.ಮಾವಂಜಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ್ ಮೇರ್ಕಜೆ, ಮೋನಜ್ ಪಾನತ್ತಿಲ, ಕುಸುಮಾಧರ ಗುಡ್ಡೆ ಇದ್ದರು.
ಕ್ಯಾಲೆಂಡರ್ ಬಿಡುಗಡೆ: ೨೦೨೦ನೇ ವರುಷದ ಕ್ಯಾಲೆಂಡರ್ನ್ನು ಇದೇ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡರು ಬಿಡುಗಡೆಗೊಳಿಸಿದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…