ಸುಳ್ಯ: ರಾಷ್ಟ್ರೀಯ ಸಮಾಜರತ್ನ ಪ್ರಶಸ್ತಿ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ ಮತ್ತು ಚಂದ್ರ ಕೋಲ್ಚಾರ್ರವರಿಗೆ ಸುಳ್ಯ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಈ ಇಬ್ಬರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ್, ನಿರ್ದೇಶಕರುಗಳಾದ ಲಕ್ಷ್ಮೀನಾರಾಯಣ ನಡ್ಕ, ಮೋಹನ್ ರಾಮ್ ಸುಳ್ಳಿ, ಕೆ.ಸಿ. ಸದಾನಂದ, ದಿನೆಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಲತಾ ಎಸ್.ಮಾವಂಜಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ್ ಮೇರ್ಕಜೆ, ಮೋನಜ್ ಪಾನತ್ತಿಲ, ಕುಸುಮಾಧರ ಗುಡ್ಡೆ ಇದ್ದರು.
ಕ್ಯಾಲೆಂಡರ್ ಬಿಡುಗಡೆ: ೨೦೨೦ನೇ ವರುಷದ ಕ್ಯಾಲೆಂಡರ್ನ್ನು ಇದೇ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡರು ಬಿಡುಗಡೆಗೊಳಿಸಿದರು.
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…