Advertisement
ಅನುಕ್ರಮ

ನಿನ್ನೆ,ಇಂದು ,ನಾಳೆ..

Share
ಬಾಲ್ಯ ಕಳೆದು ಹೋಗಿದೆ
ಇಂದು ಬೀಗುತ್ತಿದೆ ಯೌವನ
ಬೆನ್ನ ಹಿಂದೆ ಬರುತಿರುವುದು
ಮುಪ್ಪಲ್ಲವೇ…?
ಮನದಲ್ಲಿ ಹಳೆನೆನಪು
ಡಂಗೂರ ಸಾರುತಿರೆ
ಮುಪ್ಪಿನ ಚಿಂತೆಯೇಕೆ ಮನಕೆ?
ಬೇಡವೆಂದರೂ ಬರುವ ಮುಪ್ಪು
ಕರೆದಾಗ ಬರುವುದೇ ಬಾಲ್ಯ ?
ನಿನ್ನೆ,ನಾಳೆಯ ಅರಿವಿಲ್ಲದೆ
ಇಂದು ಮನದಲ್ಲಿ ‘ಅಹಂ’
ನಿನ್ನೆ ಆಡಿದ ಜಗಳ
ಇಂದು ಅದೇ..!
ಬದಲಾವಣೆ ಇದೆ
ನಿನ್ನೆ ಆಟಿಕೆಗಳಿಗಾಗಿ
ಇಂದು ಮೂರಡಿ ಜಾಗಕ್ಕಾಗಿ
ನಾಳೆ ನಿನ್ನೆಯ ದಿನಗಳ ಹಿನ್ನೋಟವಷ್ಟೇ..!
ನಿನ್ನೆ ಅಂತರಾಳದ ಮಾತು
ಇಂದು ಜಗಳದಿಂದ ಮುನಿಸು
ನಾಳೆ ಬರೀ ಚಿಂತೆ
ಮತ್ತೆ ಚಿತೆ
ಇದೇ ಮನುಜನ ಜೀವನ
ನಿನ್ನೆ ಇಂದು ನಾಳೆಗಳ ಸಮಾಗಮ
   ಅಪೂರ್ವ ಕೊಲ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

5 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

11 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

11 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago