Advertisement
ಅನುಕ್ರಮ

ನಿನ್ನೆ,ಇಂದು ,ನಾಳೆ..

Share
ಬಾಲ್ಯ ಕಳೆದು ಹೋಗಿದೆ
ಇಂದು ಬೀಗುತ್ತಿದೆ ಯೌವನ
ಬೆನ್ನ ಹಿಂದೆ ಬರುತಿರುವುದು
ಮುಪ್ಪಲ್ಲವೇ…?
ಮನದಲ್ಲಿ ಹಳೆನೆನಪು
ಡಂಗೂರ ಸಾರುತಿರೆ
ಮುಪ್ಪಿನ ಚಿಂತೆಯೇಕೆ ಮನಕೆ?
ಬೇಡವೆಂದರೂ ಬರುವ ಮುಪ್ಪು
ಕರೆದಾಗ ಬರುವುದೇ ಬಾಲ್ಯ ?
ನಿನ್ನೆ,ನಾಳೆಯ ಅರಿವಿಲ್ಲದೆ
ಇಂದು ಮನದಲ್ಲಿ ‘ಅಹಂ’
ನಿನ್ನೆ ಆಡಿದ ಜಗಳ
ಇಂದು ಅದೇ..!
ಬದಲಾವಣೆ ಇದೆ
ನಿನ್ನೆ ಆಟಿಕೆಗಳಿಗಾಗಿ
ಇಂದು ಮೂರಡಿ ಜಾಗಕ್ಕಾಗಿ
ನಾಳೆ ನಿನ್ನೆಯ ದಿನಗಳ ಹಿನ್ನೋಟವಷ್ಟೇ..!
ನಿನ್ನೆ ಅಂತರಾಳದ ಮಾತು
ಇಂದು ಜಗಳದಿಂದ ಮುನಿಸು
ನಾಳೆ ಬರೀ ಚಿಂತೆ
ಮತ್ತೆ ಚಿತೆ
ಇದೇ ಮನುಜನ ಜೀವನ
ನಿನ್ನೆ ಇಂದು ನಾಳೆಗಳ ಸಮಾಗಮ
   ಅಪೂರ್ವ ಕೊಲ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

7 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

7 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

7 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

7 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

17 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

18 hours ago