ಅನುಕ್ರಮ

ನಿನ್ನೆ,ಇಂದು ,ನಾಳೆ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬಾಲ್ಯ ಕಳೆದು ಹೋಗಿದೆ
ಇಂದು ಬೀಗುತ್ತಿದೆ ಯೌವನ
ಬೆನ್ನ ಹಿಂದೆ ಬರುತಿರುವುದು
ಮುಪ್ಪಲ್ಲವೇ…?
ಮನದಲ್ಲಿ ಹಳೆನೆನಪು
ಡಂಗೂರ ಸಾರುತಿರೆ
ಮುಪ್ಪಿನ ಚಿಂತೆಯೇಕೆ ಮನಕೆ?
ಬೇಡವೆಂದರೂ ಬರುವ ಮುಪ್ಪು
ಕರೆದಾಗ ಬರುವುದೇ ಬಾಲ್ಯ ?
ನಿನ್ನೆ,ನಾಳೆಯ ಅರಿವಿಲ್ಲದೆ
ಇಂದು ಮನದಲ್ಲಿ ‘ಅಹಂ’
ನಿನ್ನೆ ಆಡಿದ ಜಗಳ
ಇಂದು ಅದೇ..!
ಬದಲಾವಣೆ ಇದೆ
ನಿನ್ನೆ ಆಟಿಕೆಗಳಿಗಾಗಿ
ಇಂದು ಮೂರಡಿ ಜಾಗಕ್ಕಾಗಿ
ನಾಳೆ ನಿನ್ನೆಯ ದಿನಗಳ ಹಿನ್ನೋಟವಷ್ಟೇ..!
ನಿನ್ನೆ ಅಂತರಾಳದ ಮಾತು
ಇಂದು ಜಗಳದಿಂದ ಮುನಿಸು
ನಾಳೆ ಬರೀ ಚಿಂತೆ
ಮತ್ತೆ ಚಿತೆ
ಇದೇ ಮನುಜನ ಜೀವನ
ನಿನ್ನೆ ಇಂದು ನಾಳೆಗಳ ಸಮಾಗಮ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

56 minutes ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

1 hour ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

1 hour ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

1 hour ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

11 hours ago