Advertisement
ಅನುಕ್ರಮ

ನಿನ್ನೆ,ಇಂದು ,ನಾಳೆ..

Share
ಬಾಲ್ಯ ಕಳೆದು ಹೋಗಿದೆ
ಇಂದು ಬೀಗುತ್ತಿದೆ ಯೌವನ
ಬೆನ್ನ ಹಿಂದೆ ಬರುತಿರುವುದು
ಮುಪ್ಪಲ್ಲವೇ…?
ಮನದಲ್ಲಿ ಹಳೆನೆನಪು
ಡಂಗೂರ ಸಾರುತಿರೆ
ಮುಪ್ಪಿನ ಚಿಂತೆಯೇಕೆ ಮನಕೆ?
ಬೇಡವೆಂದರೂ ಬರುವ ಮುಪ್ಪು
ಕರೆದಾಗ ಬರುವುದೇ ಬಾಲ್ಯ ?
ನಿನ್ನೆ,ನಾಳೆಯ ಅರಿವಿಲ್ಲದೆ
ಇಂದು ಮನದಲ್ಲಿ ‘ಅಹಂ’
ನಿನ್ನೆ ಆಡಿದ ಜಗಳ
ಇಂದು ಅದೇ..!
ಬದಲಾವಣೆ ಇದೆ
ನಿನ್ನೆ ಆಟಿಕೆಗಳಿಗಾಗಿ
ಇಂದು ಮೂರಡಿ ಜಾಗಕ್ಕಾಗಿ
ನಾಳೆ ನಿನ್ನೆಯ ದಿನಗಳ ಹಿನ್ನೋಟವಷ್ಟೇ..!
ನಿನ್ನೆ ಅಂತರಾಳದ ಮಾತು
ಇಂದು ಜಗಳದಿಂದ ಮುನಿಸು
ನಾಳೆ ಬರೀ ಚಿಂತೆ
ಮತ್ತೆ ಚಿತೆ
ಇದೇ ಮನುಜನ ಜೀವನ
ನಿನ್ನೆ ಇಂದು ನಾಳೆಗಳ ಸಮಾಗಮ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

6 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

7 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

10 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

10 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago