Advertisement
ಅನುಕ್ರಮ

ನಿನ್ನೆ,ಇಂದು ,ನಾಳೆ..

Share
ಬಾಲ್ಯ ಕಳೆದು ಹೋಗಿದೆ
ಇಂದು ಬೀಗುತ್ತಿದೆ ಯೌವನ
ಬೆನ್ನ ಹಿಂದೆ ಬರುತಿರುವುದು
ಮುಪ್ಪಲ್ಲವೇ…?
ಮನದಲ್ಲಿ ಹಳೆನೆನಪು
ಡಂಗೂರ ಸಾರುತಿರೆ
ಮುಪ್ಪಿನ ಚಿಂತೆಯೇಕೆ ಮನಕೆ?
ಬೇಡವೆಂದರೂ ಬರುವ ಮುಪ್ಪು
ಕರೆದಾಗ ಬರುವುದೇ ಬಾಲ್ಯ ?
ನಿನ್ನೆ,ನಾಳೆಯ ಅರಿವಿಲ್ಲದೆ
ಇಂದು ಮನದಲ್ಲಿ ‘ಅಹಂ’
ನಿನ್ನೆ ಆಡಿದ ಜಗಳ
ಇಂದು ಅದೇ..!
ಬದಲಾವಣೆ ಇದೆ
ನಿನ್ನೆ ಆಟಿಕೆಗಳಿಗಾಗಿ
ಇಂದು ಮೂರಡಿ ಜಾಗಕ್ಕಾಗಿ
ನಾಳೆ ನಿನ್ನೆಯ ದಿನಗಳ ಹಿನ್ನೋಟವಷ್ಟೇ..!
ನಿನ್ನೆ ಅಂತರಾಳದ ಮಾತು
ಇಂದು ಜಗಳದಿಂದ ಮುನಿಸು
ನಾಳೆ ಬರೀ ಚಿಂತೆ
ಮತ್ತೆ ಚಿತೆ
ಇದೇ ಮನುಜನ ಜೀವನ
ನಿನ್ನೆ ಇಂದು ನಾಳೆಗಳ ಸಮಾಗಮ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

1 hour ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

10 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

10 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago