ಸುಳ್ಯ: ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ. ಖಾಸಗೀ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸುವರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದ ದಲ್ಲಿ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…