ನಿಧನ‌ ಸುದ್ದಿಗಳು

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಸಾಹಿತಿ ಹಾಗೂ ನಿವೃತ್ತ ಪ್ರಿನ್ಸಿಪಾಲ್ ಡಾ.ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿ ಮಾತನಾಡಿ, ಯು.ಸು.ಗೌಡರು ಸರ್ವಾಂಗೀಣ ವಿಕಸನ ಹೊಂದಿ, ಅವರಂತೆಯೇ ವಿದ್ಯಾರ್ಥಿಗಳನ್ನು ರೂಪಿಸಿದ್ದ ಪ್ರಾಧ್ಯಾಪಕ. ಇವರ ನಿಧನ ಸುಳ್ಯಕ್ಕೆ ನಷ್ಟವಾದರೂ ಅವರು ಬಿಟ್ಟುಹೋದ ಕಾರ್ಯವನ್ನು ಮುಂದುವರಿಸುವ ಕೆಲಸ ಆಗಬೇಕು ಎಂದರು.

ನಿವೃತ್ತ ಶಿಕ್ಷಕ ಬಾಬುಗೌಡ ಅಚ್ರಪ್ಪಾಡಿ, ಶಿಕ್ಷಕ ವೆಂಕಟ್ರಾಮ್ ಭಟ್, ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ತಾಲೂಕು ಗೌಡ ಯುವಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದರು.

ಕುಕ್ಕೆಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ದೊಡ್ಡಣ್ಣ ಬರೆಮೇಲು, ನಾನಾ ಸಂಘಟನೆಗಳ ಮುಖಂಡರಾದ ಹರ್ಷಕರುಣಾಕರ, ಲೀಲಾ ದಾಮೋದರ್, ಹೇಮಲತಾ ದೇಂಗೋಡಿ, ಲತಾ ಕುದ್ಪಾಜೆ, ಮೀನಾಕ್ಷಿ ರಾಮಕಜೆ, ಜಯರಾಮ ದೇರಪ್ಪಜ್ಜನ ಮನೆ, ಕುಯಿಂತೋಡು ನಾರಾಯಣ ಗೌಡ, ಪಿ.ಎಸ್.ಗಂಗಾಧರ, ಭಗೀರಥ ಕೋಲ್ಚಾರ್, ರೋಹಿತ್ ಕೊಯಿಂಗೋಡಿ, ಬೆಳ್ಯಪ್ಪ ಗೌಡ ಬಳ್ಳಡ್ಕ, ಬಾಣೂರು ವಿಠಲಗೌಡ, ರಾಮಕಜೆ ಸುಂದರ ಗೌಡ, ರಾಕೇಶ್ ಕುಂಟಿಕಾನ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ದಿನೇಶ್ ಮಡ್ತಿಲ, ರಾಧಾಕೃಷ್ಣ ಕುಂತಿನಡ್ಕ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಇದ್ದರು. ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗೌಡರ ಯುವಸೇವಾ ಸಂಘ ಮತ್ತು ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

5 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

5 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

6 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

6 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

6 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

6 hours ago