Advertisement
ನಿಧನ‌ ಸುದ್ದಿಗಳು

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

Share

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

ಸಾಹಿತಿ ಹಾಗೂ ನಿವೃತ್ತ ಪ್ರಿನ್ಸಿಪಾಲ್ ಡಾ.ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿ ಮಾತನಾಡಿ, ಯು.ಸು.ಗೌಡರು ಸರ್ವಾಂಗೀಣ ವಿಕಸನ ಹೊಂದಿ, ಅವರಂತೆಯೇ ವಿದ್ಯಾರ್ಥಿಗಳನ್ನು ರೂಪಿಸಿದ್ದ ಪ್ರಾಧ್ಯಾಪಕ. ಇವರ ನಿಧನ ಸುಳ್ಯಕ್ಕೆ ನಷ್ಟವಾದರೂ ಅವರು ಬಿಟ್ಟುಹೋದ ಕಾರ್ಯವನ್ನು ಮುಂದುವರಿಸುವ ಕೆಲಸ ಆಗಬೇಕು ಎಂದರು.

ನಿವೃತ್ತ ಶಿಕ್ಷಕ ಬಾಬುಗೌಡ ಅಚ್ರಪ್ಪಾಡಿ, ಶಿಕ್ಷಕ ವೆಂಕಟ್ರಾಮ್ ಭಟ್, ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ತಾಲೂಕು ಗೌಡ ಯುವಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದರು.

ಕುಕ್ಕೆಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ದೊಡ್ಡಣ್ಣ ಬರೆಮೇಲು, ನಾನಾ ಸಂಘಟನೆಗಳ ಮುಖಂಡರಾದ ಹರ್ಷಕರುಣಾಕರ, ಲೀಲಾ ದಾಮೋದರ್, ಹೇಮಲತಾ ದೇಂಗೋಡಿ, ಲತಾ ಕುದ್ಪಾಜೆ, ಮೀನಾಕ್ಷಿ ರಾಮಕಜೆ, ಜಯರಾಮ ದೇರಪ್ಪಜ್ಜನ ಮನೆ, ಕುಯಿಂತೋಡು ನಾರಾಯಣ ಗೌಡ, ಪಿ.ಎಸ್.ಗಂಗಾಧರ, ಭಗೀರಥ ಕೋಲ್ಚಾರ್, ರೋಹಿತ್ ಕೊಯಿಂಗೋಡಿ, ಬೆಳ್ಯಪ್ಪ ಗೌಡ ಬಳ್ಳಡ್ಕ, ಬಾಣೂರು ವಿಠಲಗೌಡ, ರಾಮಕಜೆ ಸುಂದರ ಗೌಡ, ರಾಕೇಶ್ ಕುಂಟಿಕಾನ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ದಿನೇಶ್ ಮಡ್ತಿಲ, ರಾಧಾಕೃಷ್ಣ ಕುಂತಿನಡ್ಕ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಇದ್ದರು. ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗೌಡರ ಯುವಸೇವಾ ಸಂಘ ಮತ್ತು ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

5 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

5 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

5 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

15 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

16 hours ago