ನಿಸರ್ಗ ಚಂಡಮಾರುತ | ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆ | ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶಿಸಿದ ಚಂಡಮಾರುತ

June 3, 2020
3:06 PM

ಮುಂಬೈ: ನಿಸರ್ಗ ಚಂಡಮಾರುತವು ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶ ಮಾಡಿದೆ. ಹೀಗಾಗಿ ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು  ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ ಹಾಗೂ ಗುಜರಾತ್ ನಲ್ಲಿ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಲಾಗಿದ್ದು ಎರಡು ರಾಜ್ಯಗಳಲ್ಲಿ ಸುಮಾರು 43 ರಾಷ್ಟ್ರೀಯ ವಿಪತ್ತು  (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ 21 ಮಹಾರಾಷ್ಟ್ರ ಮತ್ತು 16 ಗುಜರಾತ್‌ನಲ್ಲಿವೆ. ಚಂಡಮಾರುತದ ಸ್ಥಳದಿಂದ ಸುಮಾರು 1 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.

Advertisement

ಮಧ್ಯಾಹ್ನ ಸುಮಾರು 12.40 ರ ಹೊತ್ತಿಗೆ ಚಂಡಮಾರುತವು ಮಹಾರಾಷ್ಟ್ರ ಪ್ರವೇಶ ಮಾಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 100-110 ಕಿ ಮೀ  ವೇಗದಲ್ಲಿತ್ತು.  ಮುಂದಿನ ಎರಡು ಗಂಟೆಗಳಲ್ಲಿ ರಾಯಗಡ್, ಮುಂಬೈ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group