ಮುಂಬೈ: ನಿಸರ್ಗ ಚಂಡಮಾರುತವು ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶ ಮಾಡಿದೆ. ಹೀಗಾಗಿ ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ ಹಾಗೂ ಗುಜರಾತ್ ನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎರಡು ರಾಜ್ಯಗಳಲ್ಲಿ ಸುಮಾರು 43 ರಾಷ್ಟ್ರೀಯ ವಿಪತ್ತು (ಎನ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ 21 ಮಹಾರಾಷ್ಟ್ರ ಮತ್ತು 16 ಗುಜರಾತ್ನಲ್ಲಿವೆ. ಚಂಡಮಾರುತದ ಸ್ಥಳದಿಂದ ಸುಮಾರು 1 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.
ಮಧ್ಯಾಹ್ನ ಸುಮಾರು 12.40 ರ ಹೊತ್ತಿಗೆ ಚಂಡಮಾರುತವು ಮಹಾರಾಷ್ಟ್ರ ಪ್ರವೇಶ ಮಾಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 100-110 ಕಿ ಮೀ ವೇಗದಲ್ಲಿತ್ತು. ಮುಂದಿನ ಎರಡು ಗಂಟೆಗಳಲ್ಲಿ ರಾಯಗಡ್, ಮುಂಬೈ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…