Advertisement
ಸುದ್ದಿಗಳು

ನಿಸರ್ಗ ಚಂಡಮಾರುತ | ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆ | ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶಿಸಿದ ಚಂಡಮಾರುತ

Share

ಮುಂಬೈ: ನಿಸರ್ಗ ಚಂಡಮಾರುತವು ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶ ಮಾಡಿದೆ. ಹೀಗಾಗಿ ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು  ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ ಹಾಗೂ ಗುಜರಾತ್ ನಲ್ಲಿ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಲಾಗಿದ್ದು ಎರಡು ರಾಜ್ಯಗಳಲ್ಲಿ ಸುಮಾರು 43 ರಾಷ್ಟ್ರೀಯ ವಿಪತ್ತು  (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ 21 ಮಹಾರಾಷ್ಟ್ರ ಮತ್ತು 16 ಗುಜರಾತ್‌ನಲ್ಲಿವೆ. ಚಂಡಮಾರುತದ ಸ್ಥಳದಿಂದ ಸುಮಾರು 1 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.

ಮಧ್ಯಾಹ್ನ ಸುಮಾರು 12.40 ರ ಹೊತ್ತಿಗೆ ಚಂಡಮಾರುತವು ಮಹಾರಾಷ್ಟ್ರ ಪ್ರವೇಶ ಮಾಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 100-110 ಕಿ ಮೀ  ವೇಗದಲ್ಲಿತ್ತು.  ಮುಂದಿನ ಎರಡು ಗಂಟೆಗಳಲ್ಲಿ ರಾಯಗಡ್, ಮುಂಬೈ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

10 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

11 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

20 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

20 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

21 hours ago