ಮುಂಬೈ: ನಿಸರ್ಗ ಚಂಡಮಾರುತವು ಆಲಿಬಾಗ್ ಮೂಲಕ ಮಹಾರಾಷ್ಟ್ರ ಪ್ರವೇಶ ಮಾಡಿದೆ. ಹೀಗಾಗಿ ಮಹಾರಾಷ್ಟ್ರದ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ ಹಾಗೂ ಗುಜರಾತ್ ನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎರಡು ರಾಜ್ಯಗಳಲ್ಲಿ ಸುಮಾರು 43 ರಾಷ್ಟ್ರೀಯ ವಿಪತ್ತು (ಎನ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ 21 ಮಹಾರಾಷ್ಟ್ರ ಮತ್ತು 16 ಗುಜರಾತ್ನಲ್ಲಿವೆ. ಚಂಡಮಾರುತದ ಸ್ಥಳದಿಂದ ಸುಮಾರು 1 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.
ಮಧ್ಯಾಹ್ನ ಸುಮಾರು 12.40 ರ ಹೊತ್ತಿಗೆ ಚಂಡಮಾರುತವು ಮಹಾರಾಷ್ಟ್ರ ಪ್ರವೇಶ ಮಾಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಗಾಳಿಯ ವೇಗವು 100-110 ಕಿ ಮೀ ವೇಗದಲ್ಲಿತ್ತು. ಮುಂದಿನ ಎರಡು ಗಂಟೆಗಳಲ್ಲಿ ರಾಯಗಡ್, ಮುಂಬೈ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…