ಸುಳ್ಯ: ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತನ್ನ ವಾರ್ಡಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ “ನಮ್ಮೂರ ಪ್ರತಿಭೆ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಪ್ರಥಮ ಹಂತವಾಗಿ ಬೂಡು ವಾರ್ಡಿನ ಪ್ರತಿಭೆ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ 1902ನೇ ಸ್ಥಾನ ಪಡೆದ ಅಮಿಷಾ.ಬಿ ಸೋಮಯಾಗಿಯವರನ್ನು ಸನ್ಮಾನಿಸಲಾಯಿತು. ಸುಳ್ಯ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಅಮಿಷಾ. ಬಿ.ಸೋಮಯಾಗಿಯವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕ್ಕಾರ್, ಇನ್ನರ್ವ್ಹೀಲ್ ಕ್ಲಬ್ ಐಎಸ್ಒ ಲತಾ.ಎಂ ರೈ, ಮಲೆನಾಡು ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸಿದ್ದೀಕ್ ಕೊಕ್ಕೋ, ಶರೀಫ್ ಜಟ್ಟಿಪಳ್ಳ, ಸುನೀಲ್ ಕೇರ್ಪಳ, ಶಿಹಾಬ್ ಬೂಡು, ಶಹೀದ್ ಪಾರೆ ಮತ್ತಿತರರು ಉಪಸ್ಥಿತರಿದ್ದರು. ರಫೀಕ್ ಚೆಂಗಳ ಕಾರ್ಯಕ್ರಮ ನಿರೂಪಿಸಿದರು.
ಅಮಿಷಾ ಬಿ.ಸೋಮಯಾಗಿ ಅಶೋಕ್ ಮೆಡಿಕಲ್ಸ್ನ ಬಾಲಕೃಷ್ಣ ಸೋಮಯಾಗಿ ಮತ್ತು ಸೌಮ್ಯ ದಂಪತಿಯ ಪುತ್ರಿ .
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…