ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…