Advertisement

ನೀರಿನ ಹೊಂಡಕ್ಕೆ ಬಿದ್ದು ಮಹಿಳೆ ಸಾವು

Share

ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

6 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

10 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago