ನೂತನ ಬ್ರಹ್ಮರಥದ ಸ್ವಾಗತಕ್ಕೆ ಸಿಂಗಾರಗೊಂಡ ಕುಕ್ಕೆಸುಬ್ರಹ್ಮಣ್ಯ

October 2, 2019
10:47 AM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಗಮಿಸುತ್ತಿದೆ. ಸಂಜೆಯ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ತಲಪಲಿದೆ. ಈ ಹಿನ್ನೆಲೆಯಲ್ಲಿ  ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈಗಾಗಲೇ ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಸಿದ್ದವಾಗಿದೆ.  ಇದರ ಜೊತೆಗೆ  ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಲಾಗಿದೆ.

Advertisement

ಚಿತ್ರಗಳು : ಪ್ರಕಾಶ್ ಸುಬ್ರಹ್ಮಣ್ಯ

 

Advertisement

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group