ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಗಮಿಸುತ್ತಿದೆ. ಸಂಜೆಯ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ತಲಪಲಿದೆ. ಈ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈಗಾಗಲೇ ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಸಿದ್ದವಾಗಿದೆ. ಇದರ ಜೊತೆಗೆ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಲಾಗಿದೆ.
ಚಿತ್ರಗಳು : ಪ್ರಕಾಶ್ ಸುಬ್ರಹ್ಮಣ್ಯ
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…