ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ಸಪ್ತಾಹದಲ್ಲಿ ಕೋಲ್ಕೋತಾದ ಅತನು ದಾಸ್ ಇವರಿಂದ ಭರತನಾಟ್ಯ ರಂಜಿಸಿತು.
ಅಭ್ಯಾಗತರಾಗಿ ಬಂಟ್ವಾಳದ ನಿವೃತ್ತ ಉಪನ್ಯಾಸಕರಾದ ರಾಜಮಣಿ ರಾಮಕುಂಜ ಅವರು ರಸ ಸಿದ್ಧಾಂತದ ಬಗ್ಗೆ ವಿವರಣೆ ನೀಡಿದರು. ಸಂಸ್ಥೆಯ ನಿರ್ದೇಶಕರಾದ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…