ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ಸಪ್ತಾಹದಲ್ಲಿ ಕೋಲ್ಕೋತಾದ ಅತನು ದಾಸ್ ಇವರಿಂದ ಭರತನಾಟ್ಯ ರಂಜಿಸಿತು.
ಅಭ್ಯಾಗತರಾಗಿ ಬಂಟ್ವಾಳದ ನಿವೃತ್ತ ಉಪನ್ಯಾಸಕರಾದ ರಾಜಮಣಿ ರಾಮಕುಂಜ ಅವರು ರಸ ಸಿದ್ಧಾಂತದ ಬಗ್ಗೆ ವಿವರಣೆ ನೀಡಿದರು. ಸಂಸ್ಥೆಯ ನಿರ್ದೇಶಕರಾದ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…