ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಲ್ಲಿ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹದಲ್ಲಿ’ ಎರಡನೆಯ ದಿನ ಒಡಿಸ್ಸಿ ನೃತ್ಯ ನಡೆಯಿತು.
ಒರಿಸ್ಸಾದ ಡಾ.ಬಿಸ್ವಜಿತ್ ದಾಸ್ ಇವರು ಈ ನೃತ್ಯ ಕಾರ್ಯಕ್ರಮ ಹಾಗೂ ಉಪನ್ಯಾಸ ನಡೆಸಿಕೊಟ್ಟರು. ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಅಭ್ಯಾಗತರಾಗಿ ಆಗಮಿಸಿ ಸಮಾಜದ ಸ್ವಾಸ್ಥ್ಯ ಉಳಿಸುವಲ್ಲಿ ಲಲಿತ ಕಲೆಗಳ ಪಾತ್ರದ ಬಗ್ಗೆ ಹೇಳಿದರು.
ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…