ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಲ್ಲಿ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹದಲ್ಲಿ’ ಎರಡನೆಯ ದಿನ ಒಡಿಸ್ಸಿ ನೃತ್ಯ ನಡೆಯಿತು.
ಒರಿಸ್ಸಾದ ಡಾ.ಬಿಸ್ವಜಿತ್ ದಾಸ್ ಇವರು ಈ ನೃತ್ಯ ಕಾರ್ಯಕ್ರಮ ಹಾಗೂ ಉಪನ್ಯಾಸ ನಡೆಸಿಕೊಟ್ಟರು. ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಅಭ್ಯಾಗತರಾಗಿ ಆಗಮಿಸಿ ಸಮಾಜದ ಸ್ವಾಸ್ಥ್ಯ ಉಳಿಸುವಲ್ಲಿ ಲಲಿತ ಕಲೆಗಳ ಪಾತ್ರದ ಬಗ್ಗೆ ಹೇಳಿದರು.
ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…