ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಲ್ಲಿ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹದಲ್ಲಿ’ ಎರಡನೆಯ ದಿನ ಒಡಿಸ್ಸಿ ನೃತ್ಯ ನಡೆಯಿತು.
ಒರಿಸ್ಸಾದ ಡಾ.ಬಿಸ್ವಜಿತ್ ದಾಸ್ ಇವರು ಈ ನೃತ್ಯ ಕಾರ್ಯಕ್ರಮ ಹಾಗೂ ಉಪನ್ಯಾಸ ನಡೆಸಿಕೊಟ್ಟರು. ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಅಭ್ಯಾಗತರಾಗಿ ಆಗಮಿಸಿ ಸಮಾಜದ ಸ್ವಾಸ್ಥ್ಯ ಉಳಿಸುವಲ್ಲಿ ಲಲಿತ ಕಲೆಗಳ ಪಾತ್ರದ ಬಗ್ಗೆ ಹೇಳಿದರು.
ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…