ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…